Breaking News
Home / Uncategorized / ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡ ಬೆಳಗಾವಿ ಜನತೆ

ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡ ಬೆಳಗಾವಿ ಜನತೆ

Spread the love

ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ನಿಧನರಾಗಿರುವ ಸುದ್ದಿಯನ್ನು ಸ್ಪಷ್ಟ ಪಡಿಸಿದ್ದಾರೆ.

ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ, ಈ ಬಾರಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮ ಕಾರ್ಯ ನಿರ್ವಹಿಸಿ ಜನರ ಪ್ರಶಂಸೆಗೆ ಪಾತ್ರರಾಗಿದ್ದರು.


Spread the love

About inmudalgi

Check Also

‘ಸಮಾಜದ ಬೆಳೆವಣಿಗೆಗೆ ಬಣಜಿಗರ ಕೊಡುಗೆ ಅಪಾರ’- ಚಿದಾನಂದ ಶೆಟ್ಟರ

Spread the loveಮೂಡಲಗಿ: ‘ಒಗ್ಗಟ್ಟು ಮತ್ತು ಸಂಘಟನೆಯ ಮೂಲಕ ಬಣಜಿಗ ಸಮಾಜವನ್ನು ಬೆಳೆಸುವುದು ಇಂದಿನ ಅವಶ್ಯಕತೆ ಇದೆ’ ಎಂದು ಮೂಡಲಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ