Breaking News
Home / Recent Posts / ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

Spread the love

ಆರೋಹಿ ನಾಡಗೌಡರ
ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಭಾನುವಾರ ಆಚರಿಸಿದ 65ನೇ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ನಾಡದೇವಿ ಭುವನೇಶ್ವರಿ ವೇಷದಲ್ಲಿ ಗಮನಸೆಳೆದಳು. ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆ ನಿರ್ದೇಶಕ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ಇವರ ಮೊಮ್ಮಗಳಾಗಿದ್ದು, ತಾಯಿ ಶೃತಿ ಮಗುವಿನ ವೇಷವನ್ನು ಸಿದ್ಧಗೊಳಿಸಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ