Breaking News
Home / Recent Posts / ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆ

ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆ

Spread the love

ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. ರಾಜೇಂದ್ರ ಸಣ್ಣಕ್ಕಿ ಭಾಗವಹಿಸುವರು. ತಾಲೂಕಿನ ಚುನಾಯಿತ ಪ್ರತಿನಿಧಿಗಳು ಹಾಲುಮತ ಸಮಾಜದವರು ಪಾಲ್ಗೋಳ್ಳಬೇಕು ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ವಿದ್ಯಾರ್ಥಿಗಳು ಸಾಧಿಸುವ ಸಂಕಲ್ಪ ಹೊಂದಿರಬೇಕು -ಪ್ರಾಚಾರ್ಯ ವಾಯ್.ಬಿ. ಕಳ್ಳಿಗುದ್ದಿ.

Spread the love  ಮೂಡಲಗಿ : ವಿದ್ಯಾರ್ಥಿಗಳು ಸಾಧಿಸುವ ಸಂಕಲ್ಪ ಹೊಂದಿರಬೇಕು ಸಾಧನೆಗೆ ಗುರುಗಳ ಸ್ಪೂರ್ತಿಯ ಜೊತೆಗೆ ಪ್ರಯತ್ನ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ