ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. ರಾಜೇಂದ್ರ ಸಣ್ಣಕ್ಕಿ ಭಾಗವಹಿಸುವರು. ತಾಲೂಕಿನ ಚುನಾಯಿತ ಪ್ರತಿನಿಧಿಗಳು ಹಾಲುಮತ ಸಮಾಜದವರು ಪಾಲ್ಗೋಳ್ಳಬೇಕು ಎಂದು ತಿಳಿಸಿದ್ದಾರೆ.
Home / Recent Posts / ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆ
Check Also
ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ
Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …
IN MUDALGI Latest Kannada News