ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. ರಾಜೇಂದ್ರ ಸಣ್ಣಕ್ಕಿ ಭಾಗವಹಿಸುವರು. ತಾಲೂಕಿನ ಚುನಾಯಿತ ಪ್ರತಿನಿಧಿಗಳು ಹಾಲುಮತ ಸಮಾಜದವರು ಪಾಲ್ಗೋಳ್ಳಬೇಕು ಎಂದು ತಿಳಿಸಿದ್ದಾರೆ.
Home / Recent Posts / ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆ
Check Also
ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …
IN MUDALGI Latest Kannada News