Breaking News
Home / Recent Posts / ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಆಯ್ಕೆ

Spread the love

ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ ಆಯ್ಕೆ

ಮೂಡಲಗಿ: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು.

ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ

ಮಹಾದೇವ ನಡುವಿನಕೇರಿ,

ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ,

ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ ಹಿತೈಷಿ ಚುಟುಕುಸಾಬ ಮಂಟೂರ ಇನ್ನಿತರರು ಉಪಸ್ಥಿತರಿದ್ದರು.


Spread the love

About inmudalgi

Check Also

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ

Spread the love ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ