Breaking News
Home / ತಾಲ್ಲೂಕು / ಆರಿಹೋಯಿತು ಮೂಡಲಗಿ ದೀಪ : ಶ್ರೀ ಶ್ರೀಪಾದಭೋದ ಮಹಾಸ್ವಾಮಿಜಿಗಳು

ಆರಿಹೋಯಿತು ಮೂಡಲಗಿ ದೀಪ : ಶ್ರೀ ಶ್ರೀಪಾದಭೋದ ಮಹಾಸ್ವಾಮಿಜಿಗಳು

Spread the love

ಮೂಡಲಗಿ ತಾಲ್ಲೂಕು ಆಗುವಲ್ಲಿ ಅವಿರತ ಪ್ರಯತ್ನ ಪಟ್ಟು ಹೋರಾಟ ನಡೆಸಿದ್ದ ಮೂಡಲಗಿ ಸಿದ್ಧಸಂಸ್ಥಾನ ಮಠದ ಮಹಾಸ್ವಾಮೀಜಿ ಶ್ರೀ ಶ್ರೀಪಾದ ಬೋಧ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ.

ಅವರ ಅಂತ್ಯಕ್ರಿಯೆ ಇಂದು ರಾತ್ರಿಯೇ ಜರುಗಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಸಂತಾಪ: ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಪಿ. ಸಿ. ಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ, ಕೆ. ಎಮ್. ಎಫ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ, ಜೆಡಿಎಸ್ ನ ಬೀಮಫ್ಪ ಗಡಾದ ಸ್ವಾಮಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಕಂಬನಿ : ಅವರ ಅಗಲಿಕೆಗೆ  ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಕ್ಕಣ್ಣ ಸವಸುದ್ದಿ ಕಂಬನಿ ಮಿಡಿದು, ಸ್ವಾಮೀಜಿ ಅವರ ಮೂಡಲಗಿ ತಾಲೂಕು ಹೋರಾಟದ ಕ್ಷಣ ಕ್ಷಣಗಳನ್ನು ಸ್ಮರಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿಯ ಗೌರವ ಅಧ್ಯಕ್ಷರು ಆದ ಪರಮ ಪೂಜ್ಯ ಶ್ರೀ ಶ್ರೀ ಶ್ರೀಪಾದಬೋಧ ಮಹಾಸ್ವಾಮಿಗಳು ಶಿವಾಧಿನರಾಗಿದ್ದಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ