Breaking News
Home / Recent Posts / ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

Spread the love

 ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

ಕುಲಗೋಡ: ಸ್ವಾಮಿ ವಿವೇಕಾನಂದರು ಚಿಕ್ಕ ವಯಸ್ಸಿನಲ್ಲಿ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದರು ಎಂದು ಪಿಡಿಓ ಎಮ್.ಎಮ್ ಹುಡೇದವರು ಹೇಳಿದರು.
ಇವರು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಶ್ರೀ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನಾಚರಣೆ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲಬೇಡಿ ಎಂದು ಘೋಷವಾಕ್ಯವನ್ನು ಹೊಂದಿದ ವಿವೇಕಾನಂದರು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಹಾಂತೇಶ ಕತ್ತಿ. ಗೋವಿಂದ ಉದಪುಡಿ. ಗುರು ಬಳಿಗಾರ. ಹಣಮಂತ ಹಾವನ್ನವರ. ಬಸವರಾಜ ಭೂತಾಳಿ. ಎಸ್.ಬಿ ಮಂಟೂರ. ಎಸ್ ಆಯ್ ದಾಡಿಬಾವಿ. ಚೇತನ ತಕ್ಕಡಿ. ಪಿ.ಎಲ್. ಸೋನಾರ. ಕೆ.ಕೆ ಇಟ್ಟಣ್ಣವರ. ಎಮ್. ಆಯ್ ದಲಾಲ. ಎಮ್.ಎ ತಹಶಿಲ್ದಾರ. ವಿಶ್ವನಾಥ ಹುನಗುಂದ. ಸಿ.ಎಮ್ ಬಡೊಳ್ಳಿ. ಎಸ್.ಐ.ವಿಭೂತಿ. ಎಸ್.ಬಿ ಹೊಸಮನಿ. ಎ.ಎಮ್ ಯಾದವಾಡ. ಜೆ.ಎಸ್.ಅತ್ತಾರ. ಸ್ವಾಮಿ ವಿವೇಕಾನಂದ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

 


Spread the love

About inmudalgi

Check Also

ಕಿತ್ತೂರು ರಾಣಿ ಚನ್ನಮ್ಮ, ಅಹಲ್ಯಾಬಾಯಿ ಹೋಳ್ಕರ್, ಉಳ್ಳಾಲ ಅಬ್ಬಕ್ಕರ ಶೌರ್ಯಕ್ಕೆ ನಮನ

Spread the loveಮೂಡಲಗಿ: ದೇಶದ ಇತಿಹಾಸದಲ್ಲಿ ತಮ್ಮ ಅಪ್ರತಿಮ ಶೌರ್ಯ ಮತ್ತು ಹೋರಾಟದಿಂದ ಸ್ಮರಣೀಯರಾಗಿರುವ ಕಿತ್ತೂರು ರಾಣಿ ಚನ್ನಮ್ಮ, ಅಹಲ್ಯಾಬಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ