Breaking News
Home / Recent Posts / ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ

ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ

Spread the love

ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

‘ಸಮಾಜದ ಬೆಳೆವಣಿಗೆಗೆ ಬಣಜಿಗರ ಕೊಡುಗೆ ಅಪಾರ’- ಚಿದಾನಂದ ಶೆಟ್ಟರ

Spread the loveಮೂಡಲಗಿ: ‘ಒಗ್ಗಟ್ಟು ಮತ್ತು ಸಂಘಟನೆಯ ಮೂಲಕ ಬಣಜಿಗ ಸಮಾಜವನ್ನು ಬೆಳೆಸುವುದು ಇಂದಿನ ಅವಶ್ಯಕತೆ ಇದೆ’ ಎಂದು ಮೂಡಲಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ