ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the loveಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: …