ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಕೆಎಂಎಫ್ ಅದ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಬಿ.ನಾಗೇಂದ್ರ ಹಾಗೂ ಮಾಜಿ ಶಾಸಕರಾದ ಎಂ.ವಿ.ನಾಗರಾಜ್ ಅವರು ಶುಭ ಹಾರೈಸಿದರು.

Spread the love ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಮೂಡಲಗಿ: ‘ತಾಲ್ಲೂಕಿನ ಕಲ್ಲೋಳಿ ಸಿದ್ಧಾರೂಢ ಮಠದಲ್ಲಿ ಇಂಚಲದ …