Breaking News
Home / Recent Posts /   ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

  ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

Spread the love

  ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

ಮೂಡಲಗಿ: ಪಟ್ಟಣ ಬಸ್ಸ ನಿಲ್ದಾಣ ಹತ್ತಿರದ ಡಾ: ಮಹೇಶ ಹಳ್ಳೂರ ಅವರ ಕಟ್ಟಡದಲ್ಲಿ ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಉದ್ಘಾಟನಾ ಸಮಾರಂಭ ಮಾ.15 ರಂದು ಮುಂಜಾಣೆ 10-30ಕ್ಕೆ ಜರುಗಲಿದೆ ಡಾ: ಶ್ರೀನಿವಾಸ ವ್ಹಿ.ಕನಕರಡ್ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ದಿವ್ಯಸಾನಿಧ್ಯವನ್ನು ಸ್ಥಳೀಯ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಸಾನಿಧ್ಯವನ್ನು ಮುನ್ಯಾಳ-ರಂಗಾಪೂರದ ಡಾ: ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿಗಳು ವಹಿಸುವರು, ಉದ್ಘಾಟಕರಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರ್ಡಿ ಶಾಸಕ ಸತೀಶ ಜಾರಕಿಹೊಳಿ ಭಾಗವಹಿಸುವರು, ಮುಖ್ಯ ಅತಿಥಿಗಳಾಗಿ ಗೋಕಾಕ ತಾಲೂಕ ನಿವೃತ್ತ ವೈದ್ಯಾಧಿಕಾರಿ ಡಾ: ಆರ್.ಎಸ್.ಬೆಣಚಿನಮರಡಿ, ಗೋಕಾಕ ತಾಲೂಕಾ ವೈದ್ಯಾಧಿಕಾರಿ ಡಾ: ಎಮ್.ಎಸ್.ಕೊಪ್ಪದ, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ತಹಶೀಲ್ದಾರ ಡಿ.ಜಿ..ಮಹಾತ್, ಪಿಎಸ್‍ಐ ಎಚ್.ವಾಯ್.ಬಾಲದಂಡಿ, ಬಿಇಒ ಅಜೀತ ಮನ್ನಿಕೇರಿ ಮತ್ತಿತರು ಭಾಗವಹಿಸುವರು ಎಂದು ಎಸ್.ಆರ್.ಸೋನವಾಲ್ಕರ ತಿಳಿಸಿದ್ದಾರೆ.

 


Spread the love

About inmudalgi

Check Also

ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

Spread the love ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ