Breaking News
Home / Recent Posts / ಸಿಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿ

ಸಿಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿ

Spread the love

ಮೂಡಲಗಿ: ಪ್ರಸಕ್ತ ರಾಜ್ಯದಲ್ಲಿ ಸಿಡಿ ಪ್ರಕರಣದ ಕೋಲಾಹಲಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಂಡು, ಜಾರಕಿಹೊಳಿ ಕುಟುಂಭಕ್ಕೆ ಮುಜಗುರು ಉಂಟಾಗುವದರ ಜೊತೆಗೆ ಚಾರಿತ್ರಿಕವಾಗಿ ತೆಜೋವದೆಯಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೇದ ಕೇಲವು ದಿನಗಳಿಂದ ಅನಾಮದೇಯ ಸಿಡಿಯೊಂದು ಭಿತ್ತರಗೊಂಡ ನಂತರ ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಪ್ರಕರಣ ದಾಖಲಾಗಿ ಎಸ್.ಐ.ಟಿಗೆ ವರ್ಗವಾದ ನಂತರ ಕೇಲವರ ಬಂಧನವಾಯಿತು. ಸಿಡಿಯಲ್ಲಿರುವ ಯುವತಿ ಎನ್ನಲಾಗುವರು ವಿಡಿಯೋ ಒಂದನ್ನು ಸಾಮಾಜಿ ಜಾಲತಾನ ಹಾಗೂ ದೃಷ್ಯ ಮಾದ್ಯಮಗಳಲ್ಲಿ ಭಿತ್ತರಗೊಂಡಿದೆ. ಸದ್ಯದ ಸ್ಥಿತಿಯಲ್ಲಿ ರಾಜ್ಯ ರಾಜಕಾರಣದಲ್ಲಿ ಮುಂಚೂಣಿಯಲ್ಲಿರುವ ಜಾರಕಿಹೊಳಿಯವರ ಸಿಡಿ ಪ್ರಕರಣವು ನಿಷ್ಪಕ್ಷವಾಗಿ ತನಿಖೆಯಾಗಿ ಜಾರಕಿಹೊಳಿ ಕುಟುಂಬಕ್ಕೆ ಆಗಿರುವ ತೊಂದರೆಯನ್ನು ಸರಿಪಡಿಸಬೇಕು ಇಲ್ಲದಿದ್ದರೆ ಹೋರಾಟದ ಹಾದಿ ಅನಿವಾರ್ಯ ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.!

Spread the loveಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.! *ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ