Breaking News
Home / Recent Posts / ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ

ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ

Spread the love

ಬೆಟಗೇರಿ: ಸಮೀಪದ ಮಮದಾಪೂರ ಶ್ರೀ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಪೂರ್ವಾಶ್ರಮದ ತಾಯಿಯವರಾದ ಶತಾಯುಷಿ, ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ ಮಮದಾಪೂರದ ಶ್ರೀಮಠದಲ್ಲಿ ರವಿವಾರ ಏ.18ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ.
ಶಿರಹಟ್ಟಿಯ ಶ್ರೀ.ನಿ.ಜ.ಫಕೀರಸಿದ್ಧರಾಮ ಮಹಾಸ್ವಾಮಿಜಿ ಸಾನಿಧ್ಯ ಹಾಗೂ ನಾಡಿನ ಹರ, ಗುರು, ಚರಮೂರ್ತಿಗಳು ಸಮ್ಮುಖ ವಹಿಸಲಿದ್ದಾರೆ ಎಂದು ಸ್ಥಳೀಯ ಶ್ರೀ ಮೌನಮಲ್ಲಿಕಾರ್ಜುನ ಮಠದ ಸದ್ಬಕ್ತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ