ಮೂಡಲಗಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಂದು ತಾಲೂಕಿನ ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು. ಮತದಾನ ಶಾಂತಿಯುತವಾಗಿ ಜರುಗಿದ ಬಗ್ಗೆ ತಿಳಿದು ಬಂದಿತು.
Spread the loveಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ …