Breaking News
Home / Recent Posts / ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

Spread the love

ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ; ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ