
ಸಿ ಡಿ ಪಿ ಓ ವಾಯ್ ಎಮ್ ಗುಜನಟ್ಟಿ ಯವರು “ಪೋಷನ ಪಕ್ವಾಡ” ರಥಕ್ಕೆ ಚಾಲನೆ ನೀಡಿದರು.
ಉಮಾ ಬಳ್ಳೋಳಿ , ಆರ್ ಬಿ ಹೊಸಮನಿ ವಲಯದ ಮೇಲ್ವಿಜಾರಕಿ ಕೆ. ಸಿ. ಕನಶೆಟ್ಟಿ ಹಾಗೂ ಅಂಗನವಾಡಿ ಕಾಯ೯ಕತೆ೯ಯರು ಸಹಾಯಕಿಯರು ಉಪಸ್ಥಿತರಿದ್ದರು
ವರದಿ ; ಈಶ್ವರ ಢವಳೇಶ್ವರ ಮೂಡಲಗಿ
Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …