Breaking News
Home / ಬೆಳಗಾವಿ / ಭಾರತ ಲಾಕ್‍ಡೌನ್ ಹಿನ್ನೆಲೆ ಸಾವಳಗಿ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆ ರದ್ದು

ಭಾರತ ಲಾಕ್‍ಡೌನ್ ಹಿನ್ನೆಲೆ ಸಾವಳಗಿ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆ ರದ್ದು

Spread the love


ಭಾರತ ಲಾಕ್‍ಡೌನ್ ಹಿನ್ನೆಲೆ
ಸಾವಳಗಿ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆ ರದ್ದು
ಗೋಕಾಕ: ಕೊರೊನಾ ಸೋಂಕು ಭೀತಿಯ ವರ್ತಮಾನ ಕಾಲದ ದುಸ್ಥಿತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಯಮಾನಕ್ರಮಗಳ ಆಜ್ಞೆಯಂತೆ ಏ. 9ರಿಂದ ಏ. 17ರ ವರೆಗೆ ನಡೆಯಬೇಕಾಗಿದ್ದ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರೆಯನ್ನು ರದ್ದು ಪಡಿಸಲಾಗಿದೆ ಎಂದು ಪೀಠಾಧಿಪತಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾತ್ರೆಯ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು, ಜಾನುವಾರು ಜಾತ್ರೆ, ಸಾಂಸ್ಕøತಿಕ ಕಾರ್ಯಕ್ರಮಗಳೆಲ್ಲವನ್ನು ಸಂಪೂರ್ಣ ರದ್ದುಪಡಿಸಲಾಗಿದೆ.
ದರ್ಶನ ನಿಷೇಧ: ಭಾರತ ಲಾಕ್‍ಡೌನ್ ತೆರವು ಆಗುವವರಿಗೆ ಮತ್ತು ಸರ್ಕಾರದ ಅದೇಶ ಬರುವ ವರೆಗೆ ಭಕ್ತರಿಗೆ ಪೀಠದಲ್ಲಿ ಸನ್ನಿಧಿಯ ಮತ್ತು ಜಗದ್ಗುರುಗಳ


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ