Breaking News
Home / ತಾಲ್ಲೂಕು / ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ….

ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ….

Spread the love

ಮೂಡಲಗಿ; ಇಲ್ಲಿನ ಸ್ಥಳೀಯ ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ ಹಾಗೂ ಯುವ ಧುರೀಣ ಹನುಮಂತ ಸತರಡ್ಡಿ ಇವರು ಇಂದು ಕೊರೋನಾ ವೈರಸ್ ನಿಯಂತ್ರಣ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸ, ಪುರಸಭೆ, ತಹಸೀಲ್ದಾರ್, ಪತ್ರಕರ್ತ, ಅಗ್ನಿಶಾಮಕ, ಈ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು.

ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ…...
ಇಂತಹ ಸಮಾಜ ಸೇವೆ ಮಾಡುವ ಅವಕಾಶ ಪಡೆದ ಇವರು ಧನ್ಯರು. ….


Spread the love

About inmudalgi

Check Also

ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

Spread the love ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ