Breaking News
Home / ತಾಲ್ಲೂಕು / ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ….

ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ….

Spread the love

ಮೂಡಲಗಿ; ಇಲ್ಲಿನ ಸ್ಥಳೀಯ ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ ಹಾಗೂ ಯುವ ಧುರೀಣ ಹನುಮಂತ ಸತರಡ್ಡಿ ಇವರು ಇಂದು ಕೊರೋನಾ ವೈರಸ್ ನಿಯಂತ್ರಣ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸ, ಪುರಸಭೆ, ತಹಸೀಲ್ದಾರ್, ಪತ್ರಕರ್ತ, ಅಗ್ನಿಶಾಮಕ, ಈ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು.

ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ…...
ಇಂತಹ ಸಮಾಜ ಸೇವೆ ಮಾಡುವ ಅವಕಾಶ ಪಡೆದ ಇವರು ಧನ್ಯರು. ….


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ